ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

May 30, 2023
12:03 PM

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

Advertisement

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

Advertisement

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror