ಸುದ್ದಿಗಳು

ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

Advertisement
Advertisement

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

Advertisement

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

5 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

6 hours ago

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

7 hours ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

10 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

13 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

13 hours ago