ಸುದ್ದಿಗಳು

ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

Advertisement

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

Advertisement

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

7 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

8 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

9 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

9 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

9 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

9 hours ago