Advertisement
ಸುದ್ದಿಗಳು

ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

Share

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

5 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago