Advertisement
ಸುದ್ದಿಗಳು

ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

Share

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

5 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

12 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

20 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago