ಜೂನ್ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.
ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?
ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?
ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?
ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?
ಷರತ್ತು 5: BPL ಕಾರ್ಡ್ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…