ಜೂನ್ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.
ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?
ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?
ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?
ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?
ಷರತ್ತು 5: BPL ಕಾರ್ಡ್ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…