Advertisement
ಸುದ್ದಿಗಳು

ಜೂನ್​​ 1 ರಿಂದ ಪಕ್ಕಾ ‘ಗ್ಯಾರಂಟಿ’..​! | ಎಲ್ಲರಿಗೂ ಸಿಗಲ್ಲ, ಷರತ್ತುಗಳು ಅನ್ವಯ..! | ಯಾರಿಗೆ ಒಲಿಯುತ್ತೆ ಗ್ಯಾರಂಟಿ..?

Share

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಮತದಾರರನ್ನು ಉಚಿತಗಳ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಗಮನಸೆಳೆದಿತ್ತು. ಈ ಮೂಲಕ ಇದೀಗ ಅಧಿಕಾರಕ್ಕೂ ಬಂದಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸುಲಭವಲ್ಲದ ಈ ಯೋಜನೆಯ ಜಾರಿಗೆ ಸಹಜವಾಗಿಯೇ ಮೀನ ಮೇಷ ಎಣಿಸುತ್ತಿದ್ದಾರೆ. ಇದೀಗ ಕೆಲವು ಷರತ್ತುಗಳ ಮೂಲಕ ಗ್ಯಾರಂಟಿ ಜಾರಿ ಮಾಡಲು ಮುಂದಾಗಿದೆ ಸರ್ಕಾರ.

ಜೂನ್​ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ​​ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್​ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.

ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?

ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?

ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?

ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?

ಷರತ್ತು 5: BPL ಕಾರ್ಡ್​​ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago