ಜೂನ್ 1ಕ್ಕೆ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನು ಅಧಿಕೃತ ಜಾರಿ ಮಾಡಲು, ಅದೇ ದಿನ ಷರತ್ತುಗಳನ್ನೂ ಜನರ ಮುಂದಿಡುವ ತೀರ್ಮಾನ ಆಗಿದೆ. ಗ್ಯಾರಂಟಿಗಳು ‘ಗ್ಯಾರಂಟಿ’ ಜಾರಿಗೆ ಬರುತ್ತೆ ಅಂತಿದೆ ಕಾಂಗ್ರೆಸ್ ಸರ್ಕಾರ. ಉದ್ದೇಶಿತ ಷರತ್ತುಗಳು ಹೀಗಿವೆ ಎಂದು ವರದಿಯಾಗಿದೆ.
ಷರತ್ತು 1: ಸರ್ಕಾರಿ ನೌಕರರ ಕುಟುಂಬಕ್ಕಿಲ್ಲ ‘ಗ್ಯಾರಂಟಿ’?
ಷರತ್ತು 2: ಸ್ವಂತ ಕಾರು, ಬಾಡಿಗೆಗೆ ಮನೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದು ಡೌಟು?
ಷರತ್ತು 3: ಆದಾಯ ತೆರಿಗೆ ಕೊಟ್ಟಿದ್ದರೆ ಗ್ಯಾರಂಟಿ ಸಿಗುವುದಿಲ್ಲ?
ಷರತ್ತು 4: ವಿಧವಾ-ವೃದ್ಧಾಪ್ಯ ವೇತನದಾರರಿಗೂ ಡೌಟು?
ಷರತ್ತು 5: BPL ಕಾರ್ಡ್ ಇದ್ದವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಇದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…