ಮತದಾನಕ್ಕಾಗಿ ಊರಿಗೆ ಹೋಗಲು ಬಸ್ಸಿಲ್ಲದೆ ಪ್ರಯಾಣಿಕರ ಪರದಾಟ

May 9, 2023
4:35 PM

ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

Advertisement
Advertisement

ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.

ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್‌ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್‌ಆರ್‌ಟಿಸಿ ಬಸ್‌ಗೆ ಮೊರೆ ಹೋಗಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror