ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗ್ತಿದೆ. ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…