ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗ್ತಿದೆ. ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…