ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗ್ತಿದೆ. ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…