ಶೆಟ್ಟರ್‌, ಸವದಿ ಸೋಲಿಸಲು ಬೊಮ್ಮಾಯಿ, ಬಿಎಸ್‌ವೈಗೆ ಟಾಸ್ಕ್‌

April 26, 2023
10:34 AM

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್  ಹಾಗೂ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ಳಿ ಉಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.

ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್‌ ಯಡಿಯೂರಪ್ಪ  ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror