ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ಳಿ ಉಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.
ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.
ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…