Advertisement
ಸುದ್ದಿಗಳು

ಶೆಟ್ಟರ್‌, ಸವದಿ ಸೋಲಿಸಲು ಬೊಮ್ಮಾಯಿ, ಬಿಎಸ್‌ವೈಗೆ ಟಾಸ್ಕ್‌

Share

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್  ಹಾಗೂ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ಳಿ ಉಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.

ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್‌ ಯಡಿಯೂರಪ್ಪ  ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

21 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

22 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

22 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago