ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…