ಬಿಜೆಪಿಯ ಸ್ಟಾರ್ ಪ್ರಚಾರಕ ಅಣ್ಣಾಮಲೈ ವಿರುದ್ಧ ಕರ್ನಾಟಕ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್ ಗೌಡ, ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
ದೂರಿನಲ್ಲಿ ಏನಿದೆ?
ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…