ಬಿಜೆಪಿಯ ಸ್ಟಾರ್ ಪ್ರಚಾರಕ ಅಣ್ಣಾಮಲೈ ವಿರುದ್ಧ ಕರ್ನಾಟಕ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್ ಗೌಡ, ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
ದೂರಿನಲ್ಲಿ ಏನಿದೆ?
ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್ಮೇಟ್ಗಳು ಕರ್ತವ್ಯ ಮಾಡುತ್ತಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…