Advertisement
ಸುದ್ದಿಗಳು

ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿ : ನಾವು ಪ್ರಿಂಟ್‌ ಮಾಡಿದ್ದು ಮಾತ್ರ: ಡಿಕೆಶಿ

Share

ಬಿಜೆಪಿಯವರ ರೇಟ್‌ ಕಾರ್ಡ್‌ ಅನ್ನು ನಾವು ಕೊಟ್ಟಿಲ್ಲ. ಬಿಜೆಪಿಯವರೇ ಕೊಟ್ಟಿದ್ದನ್ನು ನಾವು ಹಾಕಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌  ಹೇಳಿದ್ದಾರೆ.

ಬಿಜೆಪಿ ವಿರುದ್ಧ ‍ಭ್ರಷ್ಟಾಚಾರದ  ರೇಟ್‌ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗ ನೀಡಿದ ನೋಟಿಸ್‌ಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್, ಗೂಳಿಹಟ್ಟಿ ಶೇಖರ್, ಹೆಚ್‌ ವಿಶ್ವನಾಥ್, ಮಾಧ್ಯಮದವರು ಕೊಟ್ಟಿದ್ದಾರೆ. ಅದನ್ನು ನಾವು ಪ್ರಕಟಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ಬಿಜೆಪಿ ನಾಯಕರೇ ಹೇಳಿದ್ದನ್ನು ನಾವು ಪ್ರಕಟ ಮಾಡಿದ್ದೇವೆ ಎಂದು ತಿಳಿಸಿದರು.

ಶನಿವಾರ ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಬಳಸಿ ಜಾಹೀರಾತು ನೀಡಿತ್ತು. ಈ ಜಾಹೀರಾತನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

1 hour ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

6 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

6 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

15 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

16 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago