ಬಿಜೆಪಿಯವರ ರೇಟ್ ಕಾರ್ಡ್ ಅನ್ನು ನಾವು ಕೊಟ್ಟಿಲ್ಲ. ಬಿಜೆಪಿಯವರೇ ಕೊಟ್ಟಿದ್ದನ್ನು ನಾವು ಹಾಕಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗ ನೀಡಿದ ನೋಟಿಸ್ಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್, ಗೂಳಿಹಟ್ಟಿ ಶೇಖರ್, ಹೆಚ್ ವಿಶ್ವನಾಥ್, ಮಾಧ್ಯಮದವರು ಕೊಟ್ಟಿದ್ದಾರೆ. ಅದನ್ನು ನಾವು ಪ್ರಕಟಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ಬಿಜೆಪಿ ನಾಯಕರೇ ಹೇಳಿದ್ದನ್ನು ನಾವು ಪ್ರಕಟ ಮಾಡಿದ್ದೇವೆ ಎಂದು ತಿಳಿಸಿದರು.
ಶನಿವಾರ ಕಾಂಗ್ರೆಸ್ ಬಿಜೆಪಿ ಭ್ರಷ್ಟಾಚಾರದ ರೇಟ್ ಕಾರ್ಡ್ ಬಳಸಿ ಜಾಹೀರಾತು ನೀಡಿತ್ತು. ಈ ಜಾಹೀರಾತನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…