Advertisement
ಸುದ್ದಿಗಳು

ಮುಗಿಯಿತು ಮತ ಸಮರ, ಶುರುವಾಯ್ತು ಲೆಕ್ಕಾಚಾರ | ಮತಗಟ್ಟೆ ಸಮೀಕ್ಷೆಗಳಲ್ಲಿ `ಕೈ’ ಮುನ್ನಡೆ |

Share

ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.

2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್‌ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.  ಕಾಂಗ್ರೆಸ್‌ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್‌ ಎಸ್‌ ಎಸ್‌ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

2 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

3 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

4 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

5 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago