ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.
7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…