ಶೆಟ್ಟರ್‌ನಂತ ದೊಡ್ಡ ನಾಯಕರ ಅವಶ್ಯಕತೆ ಜೆಡಿಎಸ್ ಗಿಲ್ಲ : ಕುಮಾರಸ್ವಾಮಿ

April 16, 2023
4:05 PM

ಜಗದೀಶ್ ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror