Advertisement
ಸುದ್ದಿಗಳು

ಶೆಟ್ಟರ್‌ನಂತ ದೊಡ್ಡ ನಾಯಕರ ಅವಶ್ಯಕತೆ ಜೆಡಿಎಸ್ ಗಿಲ್ಲ : ಕುಮಾರಸ್ವಾಮಿ

Share

ಜಗದೀಶ್ ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

12 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

13 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

13 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

13 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago