Advertisement
ಸುದ್ದಿಗಳು

ಶೆಟ್ಟರ್‌ನಂತ ದೊಡ್ಡ ನಾಯಕರ ಅವಶ್ಯಕತೆ ಜೆಡಿಎಸ್ ಗಿಲ್ಲ : ಕುಮಾರಸ್ವಾಮಿ

Share

ಜಗದೀಶ್ ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago