13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

April 20, 2023
9:57 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

Advertisement
Advertisement

ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ

ಪುಲಕೇಶಿನಗರ – ಅನುರಾಧಶಿ

ವಾಜಿನಗರ – ಅಬ್ದುಲ್ ಜಫರ್ ಅಲಿ

ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

Advertisement

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group