13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

April 20, 2023
9:57 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ

Advertisement

ಪುಲಕೇಶಿನಗರ – ಅನುರಾಧಶಿ

ವಾಜಿನಗರ – ಅಬ್ದುಲ್ ಜಫರ್ ಅಲಿ

Advertisement

ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror