13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

April 20, 2023
9:57 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ

ಪುಲಕೇಶಿನಗರ – ಅನುರಾಧಶಿ

ವಾಜಿನಗರ – ಅಬ್ದುಲ್ ಜಫರ್ ಅಲಿ

ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror