13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

April 20, 2023
9:57 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ

ಪುಲಕೇಶಿನಗರ – ಅನುರಾಧಶಿ

ವಾಜಿನಗರ – ಅಬ್ದುಲ್ ಜಫರ್ ಅಲಿ

ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror