13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

April 20, 2023
9:57 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ

ಪುಲಕೇಶಿನಗರ – ಅನುರಾಧಶಿ

ವಾಜಿನಗರ – ಅಬ್ದುಲ್ ಜಫರ್ ಅಲಿ

ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror