ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ
ಪುಲಕೇಶಿನಗರ – ಅನುರಾಧಶಿ
ವಾಜಿನಗರ – ಅಬ್ದುಲ್ ಜಫರ್ ಅಲಿ
ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…