ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ
ಪುಲಕೇಶಿನಗರ – ಅನುರಾಧಶಿ
ವಾಜಿನಗರ – ಅಬ್ದುಲ್ ಜಫರ್ ಅಲಿ
ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…