ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ
ಪುಲಕೇಶಿನಗರ – ಅನುರಾಧಶಿ
ವಾಜಿನಗರ – ಅಬ್ದುಲ್ ಜಫರ್ ಅಲಿ
ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…