ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಜೆಡಿಎಸ್ 4ನೇ ಪಟ್ಟಿ:
ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ
ಪುಲಕೇಶಿನಗರ – ಅನುರಾಧಶಿ
ವಾಜಿನಗರ – ಅಬ್ದುಲ್ ಜಫರ್ ಅಲಿ
ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…