ಓಲ್ಡ್ ಮೈಸೂರೇ ಮೋದಿ ಟಾರ್ಗೆಟ್- ಒಂದೇ ದಿನ 4 ಜಿಲ್ಲೆಗಳಲ್ಲಿ ನಮೋ ಮಿಂಚಿನ ಸಂಚಾರ

April 30, 2023
9:38 AM

ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.

50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror