ಓಲ್ಡ್ ಮೈಸೂರೇ ಮೋದಿ ಟಾರ್ಗೆಟ್- ಒಂದೇ ದಿನ 4 ಜಿಲ್ಲೆಗಳಲ್ಲಿ ನಮೋ ಮಿಂಚಿನ ಸಂಚಾರ

April 30, 2023
9:38 AM

ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Advertisement
Advertisement

Advertisement

ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.

Advertisement

50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror