ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…