ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…