ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…