ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…