ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…