ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…