ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು….!

May 13, 2023
6:36 PM

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿದ್ದಾರೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror