ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು….!

May 13, 2023
6:36 PM

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿದ್ದಾರೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror