ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿದ್ದಾರೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…