ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ.
ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸರಿಯಾಗಿ ಕಾರ್ಯನಿರ್ವಹಿಸದವರಿಗೆ ಸ್ಥಾನ ನೀಡಬಾರದು, ಈ ಬಾರಿ ಉತ್ತಮ ಸರ್ಕಾರ ನೀಡಬೇಕು ಎಂದು ಚರ್ಚೆ ನಡೆದಿದ್ದು, ಯುವ ಶಾಸಕರಿಗೆ ಹೆಚ್ಚಿನ ಅವಕಾಶ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ.
ಒಟ್ಟಿನಲ್ಲಿ ಸಿಎಂ ಆಯ್ಕೆ ಬೆನ್ನಲ್ಲೇ ಸಚಿವ ಸಂಪುಟ ರಚನೆ ದೊಡ್ಡ ಸವಾಲ್ ಆಗಿದ್ದು, ಯಾವ ರೀತಿಯಾಗಿ ಸಚಿವ ಸ್ಥಾನ ಹಂಚಿಕೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490