ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ.
ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸರಿಯಾಗಿ ಕಾರ್ಯನಿರ್ವಹಿಸದವರಿಗೆ ಸ್ಥಾನ ನೀಡಬಾರದು, ಈ ಬಾರಿ ಉತ್ತಮ ಸರ್ಕಾರ ನೀಡಬೇಕು ಎಂದು ಚರ್ಚೆ ನಡೆದಿದ್ದು, ಯುವ ಶಾಸಕರಿಗೆ ಹೆಚ್ಚಿನ ಅವಕಾಶ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ.
ಒಟ್ಟಿನಲ್ಲಿ ಸಿಎಂ ಆಯ್ಕೆ ಬೆನ್ನಲ್ಲೇ ಸಚಿವ ಸಂಪುಟ ರಚನೆ ದೊಡ್ಡ ಸವಾಲ್ ಆಗಿದ್ದು, ಯಾವ ರೀತಿಯಾಗಿ ಸಚಿವ ಸ್ಥಾನ ಹಂಚಿಕೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…