ಮತದಾನಕ್ಕಾಗಿ ಊರಿಗೆ ಹೋಗಲು ಬಸ್ಸಿಲ್ಲದೆ ಪ್ರಯಾಣಿಕರ ಪರದಾಟ

May 9, 2023
4:35 PM

ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

Advertisement
Advertisement

ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.

Advertisement

ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್‌ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್‌ಆರ್‌ಟಿಸಿ ಬಸ್‌ಗೆ ಮೊರೆ ಹೋಗಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಕಾಳಸರ್ಪ ‘ಯೋಗಾಯೋಗ : ಜ್ಯೋತಿಷ್ಯ ಶಾಸ್ತ್ರ, ಮನೋವಿಜ್ಞಾನಿಗಳು ಹೇಳುವುದು ಒಂದೇ : ಭಯಪೀಡಿತರಾಗ ಬೇಡಿ
March 18, 2024
12:12 PM
by: The Rural Mirror ಸುದ್ದಿಜಾಲ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |
March 17, 2024
10:43 AM
by: ದ ರೂರಲ್ ಮಿರರ್.ಕಾಂ
ಇಂದು ರಾಷ್ಟ್ರೀಯ ಪಕ್ಷಿ ದಿನ ಹಾಗೂ ಪಕ್ಷಿತಜ್ಞ ಸಲೀಂ ಅಲಿ ಯವರ ಜನ್ಮದಿನ
November 12, 2023
3:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror