ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.
ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್ಆರ್ಟಿಸಿ ಬಸ್ಗೆ ಮೊರೆ ಹೋಗಿದ್ದಾರೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…